ಬೋರಾನ್ :
ಇದರ ಅಭಾವದಿಂದ ಚಿಗುರೆಲೆಗಳು ಬುಡದಲ್ಲಿ ಬಣ್ಣ ಕಳೆದುಕೊಂಡು ನಂತರ ಎಲೆಗಳು ಉದುರಿ ಬೀಳುವುದು. ಇವುಗಳಲ್ಲಿಯ ಮೊಗ್ಗು ಒಣಗುತ್ತದೆ.
ಕ್ಯಾಲ್ಸಿಯಂ:
ಇದರ ಕೊರತೆಯಿಂದ ಸಸ್ಯಗಳು ದಟ್ಟ ಹಸಿರು ಬಣ್ಣವಾಗಿ ಕಾಣುತ್ತದೆ ಮತ್ತು ಇದರ ಚಿಗುರೆಲೆಗಳು ಬಿಳಿಚಿಗೊಳ್ಳುತ್ತದೆ ಎಲೆಗಳ ತುದಿಯಲ್ಲಿ ಕೊಂಡಿ ಆಕಾರದ್ದಾಗಿ ತುದಿ ಮತ್ತು ಅಂಚಿ ನಲ್ಲಿ ಒಣಗಿ ತುದಿಯಲ್ಲಿಯ ಮೊಗ್ಗುಗಳು ಒಣಗುತ್ತವೆ.
ರಂಜಕ :
ಇದರ ಅಭಾವದಿಂದ ಹಸಿರು ಇದ್ದ ಎಲೆಗಳ ಬಣ್ಣವು ತಿಳಿ ಹಸಿರಾಗಿ ಅದರ ನರಗಳು ಹೆಚ್ಚು ನಿಸ್ತೇಜವಾಗಿ ಕಾಣುತ್ತವೆ. ಈ ಎಲೆಗಳಲ್ಲಿ ಚುಕ್ಕುಗಳು ಕಾಣುವುದಿಲ್ಲ.
ಕಬ್ಬಿಣ :
ಇದರ ಕೊರತೆಯಿಂದ ಎಲೆಗಳು ಬಿಳಿಚಿ ಕೊಳ್ಳುತ್ತವೆ ಅದರ ಎಲೆಗಳ ಮೇಲೆ ಚುಕ್ಕೆಗಳು ಬೀಳುವುದಿಲ್ಲ ಮತ್ತು ಮುಖ್ಯ ನರಗಳಿಗೆ ಒಂದು ತರದ ವಿಶಿಷ್ಟ ಹಸಿರು ಬಣ್ಣ ಬರುತ್ತದೆ.
ಮ್ಯಾಂಗನಿಸ್ :
ಇದರ ಅಭಾವದಿಂದ ಎಲೆಗಳು ಬಿಳಿಚಿಕೊಳ್ಳುತ್ತದೆ. ಎಲೆಗಳ ಮುಖ್ಯ ಮತ್ತು ಉಳಿದ ನರಗಳು ದಟ್ಟ ಹಸಿರು ಬಣ್ಣದಾಗಿರುವದರಿಂದ ಅವು ಎದ್ದು ಕಾಣುತ್ತವೆ.
ತಾಮ್ರ :
ಇದರ ಅಭಾವದಿಂದ ಎಲೆಗಳಲ್ಲಿಯ ನರಗಳ ಮಧ್ಯದಲ್ಲಿನ ಭಾಗಗಳು ಬಿಳಿಚಿಕೊಳ್ಳುತ್ತವೆ ಗಂಟು ಕಟ್ಟುತ್ತವೆ ನಂತರ ಎಲೆಗಳು ಹಳದಿಯಾಗಿ ಉದುರಿ ಬೀಳುತ್ತವೆ.
ಸತುವು:
ಇದರ ಅಭಾವದಿಂದ ಎಲೆಗಳು ಸಣ್ಣದಾಗಿದ್ದು ಬಣ್ಣವು ಬಿಳಿಚುಗೊಳ್ಳುತ್ತದೆ. ನರಗಳು ಹಸಿರಾಗಿದ್ದು ಚುಕ್ಕೆಗಳು ಪಸರಿಸಿ ಎಲೆಗಳ ನರ ತುದಿ ಹಾಗೂ ಅಂಚುಗಳನ್ನು ಆವರಿಸುತ್ತವೆ.
ಮೆಗ್ನೇಷಿಯಂ :
ಇದರ ಅಭಾವದಿಂದ ಎಲೆ ತುದಿ ಅಂಚಿನಲ್ಲಿ ಬಿಳಿಚಿಗೊಳ್ಳಲು ಆರಂಬಿಸುವುದು ಇದರ ಎಲೆಗಳಲ್ಲಿ ಚುಕ್ಕೆಗಳು ಇರುವುದಿಲ್ಲ ನರಗಳು ಹಸಿರಾಗಿದ್ದು ತುದಿ ಹಾಗೂ ಅಂಚಿನಲ್ಲಿ ಮುದುಡಿಕೊಳ್ಳುವುದು ಎಲೆಯ ದಂಟಿನ ಭಾಗದಲ್ಲಿ ಒಣಗಿ ಎಲೆಯು ಸುಲಭವಾಗಿ ಉದುರುತ್ತದೆ.
ಪೊಟ್ಯಾಷಿಯಂ :
ಇದರ ಕೊರತೆಯಿಂದ ಎಲೆಗಳು ಬಿಳಿಚಿಕೊಳ್ಳುತ್ತವೆ. ಎಲೆಗಳ ತುದಿ ಮತ್ತು ಅಂಚಿನಲ್ಲಿ ಸಣ್ಣ ಚುಕ್ಕೆಗಳು ಇದ್ದು ತುಕ್ಕು ಬಣ್ಣದ್ದಾಗುತ್ತದೆ ನಂತರ ಎಲೆಗಳು ತುದಿ ಮತ್ತು ಅಂಚಿನಲ್ಲಿ ಒಣಗಿ ಗರಿಗರಿಯಾಗಿ ಮುದುರಿಬೀಳುತ್ತವೆ.
ರಂಜಕ :
ಇದರ ಅಭ್ಹಾವದಿಂದ ಆಗಿ ಸಸ್ಯಗಳ ಬೆಳವಣಿಗೆ ಕಂದುವುದು ಎಲೆಗಳು ನಿಜವಾಗಿ ಹಾಗೂ ಸಣ್ಣದಾಗಿ ಇರುತ್ತವೆ. ರಂಜಕದ ಅಭಾವ ಹೆಚ್ಚಾದಲ್ಲಿ ಎಲೆಯ ತುದಿ ಹಾಗೂ ಅಂಚು ಕೆಂಪು ಚಾಯೆಯನ್ನು ಹೊಂದುತ್ತದೆ.ನಂತರ ಒಣಗುತ್ತದೆ.
ಸಾರಜನಕ :
ಇದರ ಅಭಾವದಿಂದ ಸಸ್ಯ ಹಾಗೂ ಎಲೆಗಳ ಬೆಳವಣಿಗೆ ಕಂದುವುದು ಬಣ್ಣವು ತಿಳಿ ಹಸಿರು ಬಣ್ಣದಿಂದ ಹಳದಿ ಬಣ್ಣಕ್ಕೆ ತಿರುಗುವುದು ಕೊರತೆ ಹೆಚ್ಚಾದಲ್ಲಿ ಎಲೆಗಳು ಒಣಗಿ ಸುಟ್ಟಂತೆ ಕಾಣುತ್ತವೆ.
Latest Post
- Anabe training-ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ!ರುಡ್ ಸೆಟ್ ಕುಮಟಾ.
- RATION CARD EKYC-ಪಡಿತರ ಚೀಟಿ ಹೊಂದಿರುವವರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿ ಇಲ್ಲವಾದಲ್ಲಿ ರೇಷನ್ ಕಾರ್ಡ್ ರದ್ದಾಗಲಿದೆ!
- RTC bele entry- ಜಮೀನಿನ ಪಹಣಿ/ಆರ್ ಟಿ ಸಿ/ಉತಾರಿ ಗಳಲ್ಲಿ ಬೆಳೆ ನಮೂದು ಮಾಡುವುದು ಹೇಗೆ? ನಮೂದಿಸುವ ಸಮಯ.
- PM KISAN STATUS-ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಎಷ್ಟು ಕಂತು ಹಣ ಜಮೆ ಆಗಿದೆ ತಿಳಿಯಬೇಕೆ? ಇಲ್ಲಿದೆ ಮಾಹಿತಿ.
- Soil testing-ನಿಮ್ಮ ತೋಟ ಮತ್ತು ಹೊಲ, ಗದ್ದೆಗಳ ಮಣ್ಣು ಪರೀಕ್ಷೆ ಮಾಡಿಸಬೇಕೆ? ಇಲ್ಲಿದೆ ಮಾಹಿತಿ!
- Horticulture department-ರೈತರಿಗೆ ಪ್ರೋತ್ಸಾಹಧನ ನೀಡಲು ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ!
- Farmer registration-ಕೃಷಿ ಸಾಲ ಪಡೆಯಬೇಕೆ? ಈ ಕೆಲಸ ಮಾಡಿರಬೇಕು!
- Pmkisan reject list-ಪಿ ಎಂ ಕಿಸಾನ್ ಯೋಜನೆಯಡಿ 10 ಲಕ್ಷ ರೈತರು ಅನರ್ಹಗೊಂಡಿದ್ದಾರೆ! ಇಲ್ಲಿದೆ ಅಧಿಕೃತ ಪಟ್ಟಿ.
- Revenuve department land-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!
- Belevime application-2023-24 ನೇ ಸಾಲಿನ ಬೆಳೆ ವಿಮೆ ಹಣ ಬಂತೆ? 2024-25 ರ ನಿಮ್ಮ ಅರ್ಜಿ ಏನಾಗಿದೆ ಎಂದು ತಿಳಿಯಬೇಕೆ ಇಲ್ಲಿದೆ ಮಾಹಿತಿ.
- MGNREGA WAGES-ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮೊತ್ತ ಹೆಚ್ಚಳ! ನರೇಗಾ ಕೆಲಸಗಳ ವಿವರ.
- Rudset ujire training- ಕೋಳಿ ಸಾಕಾಣಿಕೆ ಉದ್ಯಮ ಪ್ರಾರಂಭಿಸಲು ರುಡ್ ಸೆಟ್ ಉಜಿರೆಯಲ್ಲಿ ಉಚಿತ ತರಬೇತಿ! ಆಸಕ್ತರಿಂದ ಅರ್ಜಿ ಆಹ್ವಾನ.
- Tarpal subsidy-ಕೃಷಿ ಇಲಾಖೆಯ ಮೂಲಕ ಸಬ್ಸಿಡಿ ದರದಲ್ಲಿ ಕಪ್ಪು ಟಾರ್ಪಾಲ್ ಪಡೆದುಕೊಳ್ಳುವ ವಿಧಾನ ಮತ್ತು ದಾಖಲೆಗಳು!
- Yellow watermelon-ಹಳದಿ ಬಣ್ಣದ ಕಲ್ಲಂಗಡಿ ಬೆಳೆದು ತೋರಿಸಿದ ಧಾರವಾಡದ ರೈತ..! ಹೊಸ ತಳಿಯ ಹಣ್ಣಿನಿಂದ ದುಪ್ಪಟ್ಟು ಲಾಭ!
- Land Joint Owner-ನಿಮ್ಮ ಜಮೀನಿನ ಜಂಟಿ ಪಹಣಿ/RTC/ಉತಾರಿಯನ್ನು ಸರಿಪಡಿಸಕೊಳ್ಳುವುದು ಹೇಗೆ? ತಿಳಿಯಿರಿ.
- Bee farming training-ರುಡ್ ಸೆಟ್ ನಲ್ಲಿ ಉಚಿತ ಜೇನು ಸಾಕಾಣಿಕೆ ತರಬೇತಿ! ಆಸಕ್ತರಿಂದ ಅರ್ಜಿ ಆಹ್ವಾನ.
- Bisilin rakshane-ಬೇಸಿಗೆ ಸಮಯದಲ್ಲಿ ಬಿಸಿಲಿನಿಂದ ತೋಟಗಾರಿಕೆ ಬೆಳೆಗಳ ರಕ್ಷಣೆ ಹೇಗೆ? ಇಲ್ಲಿದೆ ಮಾಹಿತಿ.
- DBT amount Check-ಆಧಾರ ಕಾರ್ಡ್ ಸಂಖ್ಯೆ ಹಾಕಿ ವಿವಿಧ ಸರಕಾರಿ ಯೋಜನೆಗಳ ಹಣ ಜಮೆ ತಿಳಿಯಬೇಕೆ? ಇಲ್ಲಿದೆ ಮಾಹಿತಿ.
- PM micro food processing scheme-ಕಿರು ಆಹಾರ ಸಂಸ್ಕರಣಾ ಘಟಕ(ಉದ್ಯಮ) ಸ್ಥಾಪನೆಗೆ 15 ಲಕ್ಷದವರೆಗೂ ಸಹಾಯಧನ!
- Rudset ujire Free training-ರುಡ್ ಸೆಟ್ ಉಜಿರೆಯಲ್ಲಿ ಉಚಿತ ಮೊಬೈಲ್ ರಿಪೇರಿ ತರಬೇತಿ! ಆಸಕ್ತರಿಂದ ಅರ್ಜಿ ಆಹ್ವಾನ.
- Vanshawali certificate-ವಂಶವೃಕ್ಷ ಪ್ರಮಾಣ ಪತ್ರವನ್ನು ಎಲ್ಲಿ ಪಡೆಯಬೇಕು ಮತ್ತು ಅದರ ಅವಶ್ಯಕತೆ ಬಗ್ಗೆ ಮಾಹಿತಿ!
- leaf fertilizer deficiency -ಬೆಳೆಗಳಲ್ಲಿ ಪೋಷಕಾಂಶದ ಕೊರತೆ ಉಂಟಾದಾಗ ಎಲೆಯಲ್ಲಿ ಬದಲಾಗುವ ಲಕ್ಷಣಗಳು ಮತ್ತು ನಿರ್ವಹಣೆ ಮಾಡುವ ಕ್ರಮಗಳು!
- PM-sooryaghar yojana-PM ಸೂರ್ಯಘರ್ ವಿದ್ಯುತ್ ಯೋಜನೆಗೆ ಆನ್ಲೈನ್ ಲ್ಲಿ ಅರ್ಜಿ ಸಲ್ಲಿಸಲು ಅವಕಾಶ!
- Kisan amount-ಫೆಬ್ರುವರಿ 24ರಂದು ಬಿಡುಗಡೆ ಮಾಡಿದ ಪಿಎಂ ಕಿಸಾನ್ ಹಣ ನಿಮಗೆ ಬಂತಾ? ಇಲ್ವಾ ತಿಳಿಯಲು ಇಲ್ಲಿದೆ ಮಾಹಿತಿ!
- Horticulture Training-ತೋಟಗಾರಿಕೆ ಇಲಾಖೆವತಿಯಿಂದ ರೈತರ ಮಕ್ಕಳಿಗೆ ಶಿಷ್ಯವೇತನದೊಂದಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ.
- Pm kisan amount-ಕಿಸಾನ್ ಯೋಜನೆಯ 19ನೇ ಕಂತು ಬಿಡುಗಡೆ ನಿಮಗೆ ಜಮೆ ಆಗಿದೆಯೇ? ತಿಳಿಯಬೇಕೆ ಇಲ್ಲಿದೆ ಮಾಹಿತಿ.
- Soil testing report-ಮಣ್ಣಿನ ಪರೀಕ್ಷೆಯನ್ನು ಯಾವಾಗ ಮಾಡಿಸಬೇಕು ಮತ್ತು ಎಲ್ಲಿ ಮಾಡಿಸಬೇಕು ಹಾಗೂ ಅದರ ಪ್ರಯೋಜನಗಳು!
- Oil palm crop- ನೌಕರರ ಹಾಗೆ ಪ್ರತಿ ತಿಂಗಳು ಆದಾಯ ಪಡೆಯಬೇಕೆ ಈ ಬೆಳೆ ಬೆಳೆಯಿರಿ! ಇಲ್ಲಿದೆ ಅದರ ಮಾಹಿತಿ.
- Rudset Free training-ಸ್ವ-ಉದ್ಯೋಗ ಕೈಗೊಳ್ಳಲು ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿ! ಆಸಕ್ತರಿಂದ ಅರ್ಜಿ ಆಹ್ವಾನ.
- Sprinkler pipe subsidy-ಎಲ್ಲಾ ವರ್ಗದ ರೈತರಿಗೆ ಶೇ.90% ರ ಸಹಾಯಧನದಲ್ಲಿ ಸ್ಪಿಂಕ್ಲರ್ ವಿತರಣೆಗೆ ಅರ್ಜಿ ಆಹ್ವಾನ! ಕೃಷಿ ಇಲಾಖೆ.